Home News ಮಾಂಸಕ್ಕಾಗಿ ಜಾನುವಾರು ತಂದಿರಿಸಿದ ಆರೋಪ: ಓರ್ವನ ಬಂಧನ

ಮಾಂಸಕ್ಕಾಗಿ ಜಾನುವಾರು ತಂದಿರಿಸಿದ ಆರೋಪ: ಓರ್ವನ ಬಂಧನ

by admin
0 comments

ಬೈಂದೂರು: ಶಿರೂರು ಗ್ರಾಮದ ಕೆಳಪೇಟೆ ಉಸ್ಮಾನಿಯ ಮೊಹಲ್ಲಾದಲ್ಲಿ ಜೂ.2ರಂದು ಜಾನುವಾರುಗಳನ್ನು ಮಾಂಸ ಮಾಡಲು ಅಕ್ರಮವಾಗಿ ತಂದಿರಿಸಿದ ಆರೋಪದಲ್ಲಿ ಓರ್ವನನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿ ಸ್ಥಳೀಯ ನಿವಾಸಿ ಮುಹಮ್ಮದ್ ಸಾಜೀದ್ ಎಂದು ತಿಳಿದು ಬಂದಿದೆ.

ಬಂಧಿತನಿಮದ 4 ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಕುರಿತು ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

banner

You may also like

Leave a Comment

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.

Latest Articles

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.