Home News ಹೃದಯಾಘಾತ: ಕಾಲೇಜು ಉಪನ್ಯಾಸಕ ಮೃತ್ಯು

ಹೃದಯಾಘಾತ: ಕಾಲೇಜು ಉಪನ್ಯಾಸಕ ಮೃತ್ಯು

by admin
0 comments

ಬೆಂಗಳೂರು: ನೆಲಮಂಗಲದ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಖಾಸಗಿ ಕಾಲೇಜಿನ ಉಪನ್ಯಾಸಕರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.

ಮೃತಪಟ್ಟ ಉಪನ್ಯಾಸಕ ನಿವೃತ್ತ ಐಎಎಸ್ ಅಧಿಕಾರಿ ಶಶಾಂಕ್ ಅವರ ಪುತ್ರ ಶ್ರೇಯಸ್ (33) ಎಂದು ತಿಳಿದು ಬಂದಿದೆ.

ಮೃತ ಶ್ರೇಯಸ್ ಮೂಲತಃ ಪಶ್ಚಿಮ ಬಂಗಾಳ ಮೂಲದವರು ಎಂದು ತಿಳಿದು ಬಂದಿದೆ.

You may also like

Leave a Comment

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.

Latest Articles

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.