Home News ಅಡುಗೆ ಮಾಡುವ ವಿಚಾರಕ್ಕೆ ಗಲಾಟೆ: ತುರಿಮಣೆಯಿಂದ ಹೊಡೆದು ಪತ್ನಿಯ ಹ*ತ್ಯೆಗೈದ ಪತಿ

ಅಡುಗೆ ಮಾಡುವ ವಿಚಾರಕ್ಕೆ ಗಲಾಟೆ: ತುರಿಮಣೆಯಿಂದ ಹೊಡೆದು ಪತ್ನಿಯ ಹ*ತ್ಯೆಗೈದ ಪತಿ

by admin
0 comments

ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ಮತ್ತಿಕೆರೆಯಲ್ಲಿ ಅಡುಗೆ ಮಾಡುವ ವಿಚಾರಕ್ಕೆ ಗಲಾಟೆ ಉಂಟಾಗಿ ಪತಿಯೋರ್ವ ತುರಿಮಣೆಯಿಂದ ಹೊಡೆದು ಪತ್ನಿಯ ಹ*ತ್ಯೆಗೈದ ಘಟನೆ ನಡೆದಿದೆ.

ಹತ್ಯೆಯಾದ ಮಹಿಳೆ ತಿಮ್ಮಮ್ಮ(65) ಎಂದು ತಿಳಿದು ಬಂದಿದೆ.

ಹತ್ಯೆಗೈದ ಆರೋಪಿ ಪತಿ ರಂಗಯ್ಯ ಎಂದು ತಿಳಿದು ಬಂದಿದೆ.

ಹತ್ಯೆಯ ಬಳಿಕ ತಿರುಪತಿಗೆ ಪರಾರಿಯಾಗಲು ಮುಂದಾಗಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

banner

ಈ ಕುರಿತು ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

You may also like

Leave a Comment

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.

Latest Articles

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.