Home News ಹಸು ಮೇಯಿಸುತ್ತಿದ್ದಾಗ ಹೃದಯಾಘಾತ: ಯುವಕ ಮೃತ್ಯು

ಹಸು ಮೇಯಿಸುತ್ತಿದ್ದಾಗ ಹೃದಯಾಘಾತ: ಯುವಕ ಮೃತ್ಯು

by admin
0 comments

ರಾಮನಗರ: ಜಿಲ್ಲೆಯ ರಾಮನಗರ ತಾಲೂಕಿನ ಗೊಲ್ಲರದೊಡ್ಡಿ ಗ್ರಾಮದಲ್ಲಿ ಹಸುವನ್ನು ಮೇಯಿಸುತ್ತಿದ್ದ ಯುವಕನೊಬ್ಬ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ.

ಮೃತ ಯುವಕ ಗಿರೀಶ್ (25) ಎಂದು ತಿಳಿದು ಬಂದಿದೆ.

ಕೂಲಿ ಕೆಲಸ ಮಾಡಿಕೊಂಡಿದ್ದ ಯುವಕ ಗಿರೀಶ್, ಬುಧವಾರ ಮಧ್ಯಾಹ್ನ ಹಸು ಮೇಯಿಸುವಾಗ ಎದೆನೋವು ಕಾಣಿಸಿಕೊಂಡು ಜಮೀನಿನ ಬಳಿಯೇ ಕುಸಿದು ಬಿದ್ದಿದ್ದಾನೆ ಎಂದು ತಿಳಿದು ಬಂದಿದೆ.

ಕೂಡಲೇ ಸ್ಥಳೀಯರು ಗಮನಿಸಿ ಆಸ್ಪತ್ರೆಗೆ ದಾಖಲಿಸಿದ ವೇಳೆ ಯುವಕ ಹೃದಯಾಘಾತದಿಂದ ಮೃತಪಟ್ಟಿರುದಾಗಿ ವೈದ್ಯರು ತಿಳಿಸಿದ್ದಾರೆ.

banner

You may also like

Leave a Comment

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.

Latest Articles

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.