15
ಸುಳ್ಯ: ಕೊಡಿಯಾಲ ಗ್ರಾಮದ ಕಲ್ಲಪಣೆ ಎಂಬಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯಿಂದ ವಿದ್ಯುತ್ ಶಾಕ್ಗೊಳಗಾಗಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಬುಧವಾರ ಸಂಭವಿಸಿದೆ.
ಮೃತ ವ್ಯಕ್ತಿ ಕಲ್ಲಪಣೆಯ ದಿವಾಕರ ಆಚಾರ್ಯ (45) ಎಂದು ತಿಳಿದು ಬಂದಿದೆ.
ಮನೆಗೆ ಹೋಗುವ ದಾರಿಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಾಗಿ ವಿದ್ಯುತ್ ಶಾಕ್ಗೊಳಗಾಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.