Home News ಮಂಗಳೂರು: ಲಂಚಕ್ಕೆ ಬೇಡಿಕೆ; 5 ಮಂದಿ ಪೊಲೀಸರ ಅಮಾನತು

ಮಂಗಳೂರು: ಲಂಚಕ್ಕೆ ಬೇಡಿಕೆ; 5 ಮಂದಿ ಪೊಲೀಸರ ಅಮಾನತು

by admin
0 comments

ಮಂಗಳೂರು: ಲಂಚಕ್ಕೆ ಬೇಡಿಕೆಯಿಟ್ಟ ಇಬ್ಬರು ಪೊಲೀಸರು ಹಾಗೂ ಮಾಹಿತಿ ಮರೆಮಾಚಿದ ಮೂವರು ಪೊಲೀಸರು ಸೇರಿದಂತೆ ಒಟ್ಟು 5 ಮಂದಿ ಪೊಲೀಸರನ್ನು ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅಮಾನತುಗೊಳಿಸಿದ್ದಾರೆ.

ವಾಹನ ಪರವಾನಗಿ ಮರಳಿ ಪಡೆಯಲು 50 ಸಾವಿರ ರೂಪಾಯಿಗೆ ಬೇಡಿಕೆ ಇರಿಸಲಾಗಿತ್ತು. ಈ ಪ್ರಕರಣದಲ್ಲಿ ತಸ್ವೀಂ ಹಾಗೂ ಸಹಕರಿಸಿದ್ದ ವಿನೋದ್ ನೇರ ಆರೋಪಿಗಳಾಗಿದ್ದು, ಅವರನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.

ತಸ್ಲಿಂ ಮತ್ತು ವಿನೋದ್ ಲಂಚಕ್ಕೆ ಬೇಡಿಕೆಯಿಟ್ಟಿರುವ ವಿಚಾರ ತಿಳಿದು ಕೂಡ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡದೇ ಮೌನವಹಿಸಿದ್ದರಿಂದ ಇತರ ಮೂವರನ್ನೂ ಅಮಾನತುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.

banner

You may also like

Leave a Comment

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.

Latest Articles

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.